ಗುರುವಾರ, 9 ಅಕ್ಟೋಬರ್ 2025
×
ADVERTISEMENT
ADVERTISEMENT

‘ಶಕ್ತಿ’ಯಿಂದ ಶೇ 21ರಷ್ಟು ಮಹಿಳೆಯರಿಗೆ ಉದ್ಯೋಗ: ಸಚಿವ ರಾಮಲಿಂಗಾರೆಡ್ಡಿ

ಚನ್ನಗಿರಿ: ರಾಜ್ಯ ರಸ್ತೆ ಸಾರಿಗೆ ನಿಗಮದ ಚನ್ನಗಿರಿ (ಅಜ್ಜಿಹಳ್ಳಿ) ನೂತನ ಬಸ್ ಘಟಕ ಉದ್ಘಾಟನೆ
Published : 9 ಅಕ್ಟೋಬರ್ 2025, 6:24 IST
Last Updated : 9 ಅಕ್ಟೋಬರ್ 2025, 6:24 IST
ಫಾಲೋ ಮಾಡಿ
Comments
ಬಸ್ ನಿಲ್ದಾಣಕ್ಕೆ ಅಗತ್ಯವಾದ 2 ಎಕರೆಯನ್ನು ಈಗಾಗಲೇ ಗುರುತಿಸಿದ್ದು ಇನ್ನು ಆರು ತಿಂಗಳೊಳಗೆ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಬೇಕು.
–ಎಸ್.ಎಸ್.ಮಲ್ಲಿಕಾರ್ಜುನ್‌ ಜಿಲ್ಲಾ ಉಸ್ತುವಾರಿ ಸಚಿವ
ಚನ್ನಗಿರಿ ಬಸ್ ಡಿಪೊದಲ್ಲಿ ಬುಧವಾರ ಪ್ರಯಾಣಕ್ಕೆ ಸಿದ್ಧವಾಗಿ ನಿಂತಿದ್ದ ಐದು ಬಸ್‌ಗಳು
ಚನ್ನಗಿರಿ ಬಸ್ ಡಿಪೊದಲ್ಲಿ ಬುಧವಾರ ಪ್ರಯಾಣಕ್ಕೆ ಸಿದ್ಧವಾಗಿ ನಿಂತಿದ್ದ ಐದು ಬಸ್‌ಗಳು
ಚನ್ನಗಿರಿ ಪಟ್ಟಣದಲ್ಲಿ ನೂತನ ಬಸ್ ಗಳ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಶಾಸಕರಾದ ಬಸವರಾಜು ವಿ. ಶಿವಗಂಗಾ ಕೆ.ಎಸ್. ಬಸವಂತಪ್ಪ ಬುಧವಾರ ಚಾಲನೆ ನೀಡಿದರು.
ಚನ್ನಗಿರಿ ಪಟ್ಟಣದಲ್ಲಿ ನೂತನ ಬಸ್ ಗಳ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಶಾಸಕರಾದ ಬಸವರಾಜು ವಿ. ಶಿವಗಂಗಾ ಕೆ.ಎಸ್. ಬಸವಂತಪ್ಪ ಬುಧವಾರ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT