<p><strong>ದಾವಣಗೆರೆ: </strong>ಗುರು ರಾಜೇಂದ್ರ ಗುರುಮಂಡಲ್ ಮತ್ತು ರಿದ್ದಿ-ಸಿದ್ದಿ ಪೌಂಢೇಶನ್ ವತಿಯಿಂದ ದಾವಣಗೆರೆಯ ಕಾಯಿಪೇಟೆಯ ಸಂಕೇಶ್ವರ ಗುರುಮಂದಿರದಲ್ಲಿ ನಡೆದ ಲಸಿಕಾ ಶಿಬಿರಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಭೇಟಿ ನೀಡಿ ಲಸಿಕೆ ಪಡೆದವರ ಆರೋಗ್ಯ ವಿಚಾರಿಸಿದರು.</p>.<p>‘ಸರ್ಕಾರದಿಂದ ಲಸಿಕೆ ಸಮರ್ಪಕವಾಗಿ ವಿತರಿಸದ ಕಾರಣ ನಾವೇ ದಾವಣಗೆರೆ ಜನರ ಜೀವ ಉಳಿಸಲು ಲಸಿಕೆ ತರಿಸಿದೆವು. ಇದೀಗ ಸುಮಾರು ೧೦ ಸಾವಿರ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಸದಸ್ಯ ಜಿ.ಎಸ್. ಮಂಜುನಾಥ್, ಸಂಕೇಶ್ವರ ಗುರುಮಂದಿರದ ಉಪಾಧ್ಯಕ್ಷ ಪೂನಮ್ ಚಂದ್, ಗುರು ರಾಜೇಂದ್ರ ಗುರುಮಂಡಲ್ ಅಧ್ಯಕ್ಷರು, ರಿದ್ದಿ-ಸಿದ್ದಿ ಪೌಂಢೇಶನ್ ಕಾರ್ಯದರ್ಶಿ ರಾಜು ಭಂಡಾರಿ, ಮಹಾವೀರ, ಅನಿಲ್, ಸುನೀಲ್ ಓಸ್ವಾಲ್, ವಿಜಯಕುಮಾರ, ವಿಕ್ಕಿ, ಜಿತೇಂದ್ರ, ಕಿಶೋರ್, ಮುಖೇಶ್ ಭಂಡಾರಿ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಗುರು ರಾಜೇಂದ್ರ ಗುರುಮಂಡಲ್ ಮತ್ತು ರಿದ್ದಿ-ಸಿದ್ದಿ ಪೌಂಢೇಶನ್ ವತಿಯಿಂದ ದಾವಣಗೆರೆಯ ಕಾಯಿಪೇಟೆಯ ಸಂಕೇಶ್ವರ ಗುರುಮಂದಿರದಲ್ಲಿ ನಡೆದ ಲಸಿಕಾ ಶಿಬಿರಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಭೇಟಿ ನೀಡಿ ಲಸಿಕೆ ಪಡೆದವರ ಆರೋಗ್ಯ ವಿಚಾರಿಸಿದರು.</p>.<p>‘ಸರ್ಕಾರದಿಂದ ಲಸಿಕೆ ಸಮರ್ಪಕವಾಗಿ ವಿತರಿಸದ ಕಾರಣ ನಾವೇ ದಾವಣಗೆರೆ ಜನರ ಜೀವ ಉಳಿಸಲು ಲಸಿಕೆ ತರಿಸಿದೆವು. ಇದೀಗ ಸುಮಾರು ೧೦ ಸಾವಿರ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಸದಸ್ಯ ಜಿ.ಎಸ್. ಮಂಜುನಾಥ್, ಸಂಕೇಶ್ವರ ಗುರುಮಂದಿರದ ಉಪಾಧ್ಯಕ್ಷ ಪೂನಮ್ ಚಂದ್, ಗುರು ರಾಜೇಂದ್ರ ಗುರುಮಂಡಲ್ ಅಧ್ಯಕ್ಷರು, ರಿದ್ದಿ-ಸಿದ್ದಿ ಪೌಂಢೇಶನ್ ಕಾರ್ಯದರ್ಶಿ ರಾಜು ಭಂಡಾರಿ, ಮಹಾವೀರ, ಅನಿಲ್, ಸುನೀಲ್ ಓಸ್ವಾಲ್, ವಿಜಯಕುಮಾರ, ವಿಕ್ಕಿ, ಜಿತೇಂದ್ರ, ಕಿಶೋರ್, ಮುಖೇಶ್ ಭಂಡಾರಿ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>