ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಕುರಿತಂತೆ ಶಾಮನೂರು

Published 25 ಜನವರಿ 2024, 16:02 IST
Last Updated 25 ಜನವರಿ 2024, 16:02 IST
ಅಕ್ಷರ ಗಾತ್ರ

ದಾವಣಗೆರೆ: ‘ಬೀಗರಾದರೇನು ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ..’

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಿರುವ ವಿಷಯ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..

‘ಜಗದೀಶ ಶೆಟ್ಟರ್‌ ಬಂದ್ರು.. ಹೋದ್ರು ಅಷ್ಟೇ, ಅವರ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ. ಆ ಕುರಿತು ಮಾಹಿತಿಯೂ ಇಲ್ಲ. ಬೀಗರು ಆದರೆ ನಾವೇನು ಕೇಳೋದಕ್ಕೆ ಹೋಗೋಣ. ನಾನು ತಡವಾಗಿ ಎದ್ದಿರುವುದರಿಂದ ಪೂಜೆ ಮಾಡಲು ಬಂದಿದ್ದೇನೆ. ಹೋಗಿ ವಿಚಾರಿಸುತ್ತೇನೆ. ಈ ಕುರಿತು ಏನು ಚರ್ಚೆ ಮಾಡಿಲ್ಲಾ, ಕೇಳಿಲ್ಲ, ಹೇಳಿಲ್ಲ’ ಎಂದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT