ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್. ರಾಮಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ವೀರೇಶ್, ನಗರಸಭೆ ಅಧ್ಯಕ್ಷ ರತ್ನಾ ಡಿ. ಉಜ್ಜೇಶ್, ಉಪಾಧ್ಯಕ್ಷ ಎಂ.ಎಸ್. ಬಾಬುಲಾಲ್, ಸದಸ್ಯರಾದ ಅಶ್ವಿನಿ ಕೃಷ್ಣ, ಪಿ.ಎನ್. ವಿರೂಪಾಕ್ಷ, ಎನ್. ರಜನಿಕಾಂತ್, ಸೈಯದ್ ಅಬ್ದುಲ್ ಅಲೀಂ, ದಾದಾ ಕಲಂದರ್, ಮುಖಂಡರಾದ ಚಂದ್ರಶೇಖರ್ ಪೂಜಾರ್, ದಾದಾಪೀರ್ ಭಾನುವಳ್ಳಿ, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಕರ್ನಾಟಕ ಗೃಹ ಮಂಡಳಿ ಇಇ ನಂಜುಂಡಸ್ವಾಮಿ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.