ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ, ಜೀಜಾಮಾತಾ ಮಹಿಳಾ ಮಂಡಳಿ ಹಾಗೂ ಶಿವ ಛತ್ರಪತಿ ಶಿವಾಜಿ ಮಹಾರಾಜರ ಯುವಕ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಸಂಘದ ಅಧ್ಯಕ್ಷ ಡಿ.ಮಾಲತೇಶರಾವ್ ಜಾಧವ್, ಅಜ್ಜಪ್ಪ ಪವಾರ್, ಜಿ.ಯಲ್ಲಪ್ಪ ಢಮಾಳೆ, ಜಯಣ್ಣ ಜಾಧವ್, ಹನುಮಂತರವ್ ಸಾಳಂಕಿ, ವೈ,ಮಲ್ಲೇಶ್, ಗೌರಬಾಯಿ ಮೋಹಿತೆ, ಅನುಸೂಯ ಬಾಯಿ, ಪದ್ಮಾ ಜಾಧವ್ ಇದ್ದರು.