ಪಾಲಿಕೆ ಸದಸ್ಯೆ ಶ್ವೇತಾ ಶ್ರೀನಿವಾಸ್, ಸಂಸ್ಥೆಯ ಕಾರ್ಯದರ್ಶಿ ಡಿ.ಎಸ್. ಪ್ರಶಾಂತ್ ಇದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಸಿ. ನಿರಂಜನ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸದಾಶಿವ ಹೊಳ್ಳ ನಿರೂಪಿಸಿದರು. ದರ್ಶನ್ ರುದ್ರಾಕ್ಷಿಬಾಯಿ ಮತ್ತು ತಂಡದವರು ಭಕ್ತಿಗೀತೆ ಹಾಡಿದರು. ಮುಖ್ಯ ಶಿಕ್ಷಕಿ ಜಸ್ಟಿನ್ ಡಿ ಸೌಜಾ ವಂದಿಸಿದರು.