ಮಾರ್ಚ್ 11ರ ಮುಂಜಾನೆ ಗ್ರಾಮದಲ್ಲಿ ಶ್ರೀಗಳವರ ಪಲ್ಲಕ್ಕಿ ಉತ್ಸವ ಜರುಗಿದ ನಂತರ ಶ್ರೀಗಳವರು ಕಾರಣೀಕವಾಣಿ ನುಡಿದ ನಂತರ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಹಾಲಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಎಚ್.ಫಾಲಾಕ್ಷಪ್ಪಗೌಡ, ಅಧ್ಯಕ್ಷ ಸಣ್ಣರಮೇಶ ಮತ್ತು ಕಾರ್ಯದರ್ಶಿ ವಿ.ಎಚ್.ರುದ್ರೇಶ, ಎ.ಸತೀಶ, ಜಿ.ವಿ.ರಮೇಶ, ಬಿ.ರಾಜಪ್ಪ ತಿಳಿಸಿದ್ದಾರೆ.