<p><strong>ದಾವಣಗೆರೆ: </strong>ಲಡಾಖ್ ಗಡಿಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಭಾರತಿಯ ಯೋಧರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಂ ಅಂಡ್ ಕೊ ಸರ್ಕಲ್ನಲ್ಲಿ ಕ್ಯಾಂಡಲ್ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿ, ಚೀನಾ ಅಧ್ಯಕ್ಷರ ಪ್ರತಿಕೃತಿ ಸುಡಲಾಯಿತು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ ‘ದೇಶದ ಭದ್ರತೆ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ ಚೀನಾಕ್ಕೆ ಸರಿಯಾದ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಸವಿತಾ ಹುಲ್ಮನಿ ಗಣೇಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾ ಬಾಯಿ ಮಾಲತೇಶ್, ತಾ.ಪಂ ಸದಸ್ಯ ಆಶಾ ಮುರಳಿ, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ದಾವಣಗೆರೆ ಉತ್ತರ ಎಸ್ಸಿ ಘಟಕದ ಅಧ್ಯಕ್ಷ ರಂಗನಾಥಸ್ವಾಮಿ, ಎನ್.ಎಸ್.ಯು.ಐನ ಮುಜಾಹಿದ್, ಮಹಿಳಾ ಕಾಂಗ್ರೆಸ್ ನ ಶುಭಮಂಗಳ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಲಡಾಖ್ ಗಡಿಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಭಾರತಿಯ ಯೋಧರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಂ ಅಂಡ್ ಕೊ ಸರ್ಕಲ್ನಲ್ಲಿ ಕ್ಯಾಂಡಲ್ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿ, ಚೀನಾ ಅಧ್ಯಕ್ಷರ ಪ್ರತಿಕೃತಿ ಸುಡಲಾಯಿತು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ ‘ದೇಶದ ಭದ್ರತೆ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ ಚೀನಾಕ್ಕೆ ಸರಿಯಾದ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಸವಿತಾ ಹುಲ್ಮನಿ ಗಣೇಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾ ಬಾಯಿ ಮಾಲತೇಶ್, ತಾ.ಪಂ ಸದಸ್ಯ ಆಶಾ ಮುರಳಿ, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ದಾವಣಗೆರೆ ಉತ್ತರ ಎಸ್ಸಿ ಘಟಕದ ಅಧ್ಯಕ್ಷ ರಂಗನಾಥಸ್ವಾಮಿ, ಎನ್.ಎಸ್.ಯು.ಐನ ಮುಜಾಹಿದ್, ಮಹಿಳಾ ಕಾಂಗ್ರೆಸ್ ನ ಶುಭಮಂಗಳ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>