ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಸವಿತಾ ಹುಲ್ಮನಿ ಗಣೇಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾ ಬಾಯಿ ಮಾಲತೇಶ್, ತಾ.ಪಂ ಸದಸ್ಯ ಆಶಾ ಮುರಳಿ, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ದಾವಣಗೆರೆ ಉತ್ತರ ಎಸ್ಸಿ ಘಟಕದ ಅಧ್ಯಕ್ಷ ರಂಗನಾಥಸ್ವಾಮಿ, ಎನ್.ಎಸ್.ಯು.ಐನ ಮುಜಾಹಿದ್, ಮಹಿಳಾ ಕಾಂಗ್ರೆಸ್ ನ ಶುಭಮಂಗಳ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್ ಭಾಗವಹಿಸಿದ್ದರು.