‘ಸಿದ್ದರಾಮಯ್ಯ ಪಶ್ಚಾತ್ತಾಪ ಪಟ್ಟಿದ್ದಾರೆ, ಅಲ್ಲಿಗೆ ಮುಗಿಯಿತು. ಮತ್ತೊಮ್ಮೆ ಧರ್ಮ ಒಡೆಯುವ ಪ್ರಯತ್ನಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಅವರಿಗೆ ಒಳ್ಳೆಯ ಬುದ್ಧಿ ಬಂದಿದೆ. ಈ ವಿಚಾರದಲ್ಲಿ ಅವರ ಪಾತ್ರವೇನೂ ಇಲ್ಲ. ಬೇರೆಯವರ ಒತ್ತಡವಿತ್ತು. ಆರೋಪ ಮಾತ್ರ ಅವರ ಮೇಲೆ ಬಂದಿತ್ತು ಅಷ್ಟೇ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.