ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

ದಾವಣಗೆರೆ: ವೈಭವದ ಸಿದ್ಧರಾಮೇಶ್ವರ ರಥೋತ್ಸವ

ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಉತ್ಸವ, ರಥ ಎಳೆದು ಪುನೀತರಾದ ಭಕ್ತರು
Published : 29 ಜುಲೈ 2025, 5:44 IST
Last Updated : 29 ಜುಲೈ 2025, 5:44 IST
ಫಾಲೋ ಮಾಡಿ
Comments
ದಾವಣಗೆರೆಯಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ನಾಡಿನ ವಿವಿಧ ಮಠಾಧೀಶರು –ಪ್ರಜಾವಾಣಿ ಚಿತ್ರ
ದಾವಣಗೆರೆಯಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ನಾಡಿನ ವಿವಿಧ ಮಠಾಧೀಶರು –ಪ್ರಜಾವಾಣಿ ಚಿತ್ರ
ಸಿದ್ದರಾಮೇಶ್ವರರ ತತ್ವ ಆದರ್ಶಗಳನ್ನು ಜನಮಾನಸಕ್ಕೆ ತಲುಪಿಸುವ ಕಾರ್ಯವನ್ನು ಲಿಂಗೈಕ್ಯ ಸಿದ್ಧರಾಮೇಶ್ವರ ಸ್ವಾಮೀಜಿ ಮಾಡಿದ್ದಾರೆ. ರಥೋತ್ಸವದ ವೈಭವ ಇಮ್ಮಡಿಯಾಗುತ್ತಿದೆ
ನಿರಂಜನಾನಂದಪುರಿ ಸ್ವಾಮೀಜಿ ಕನಕ ಗುರುಪೀಠ
ಸಿದ್ದರಾಮೇಶ್ವರರು ಜಗತ್ತಿಗೆ ಸಮಾನತೆ ಸಂದೇಶವನ್ನು ಸಾರಿದರು. ಭಕ್ತಿಯೇ ಬಸವಲಿಂಗ ಎಂಬುದಾಗಿ ವಚನ ಸಾಹಿತ್ಯವನ್ನು ನಾಡಿಗೆ ಪರಿಚಯಿಸಿದರು
ಪ್ರಸನ್ನಾನಂದಪುರಿ ಸ್ವಾಮೀಜಿ ವಾಲ್ಮೀಕಿ ಗುರುಪೀಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT