‘ಎಲ್ಲೆಡೆ ಬಿಜೆಪಿ ಪರ ಒಲವಿದೆ. ದಾವಣಗೆರೆ ಉತ್ತರ, ದಕ್ಷಿಣ ಸೇರಿ ಹರಪನಹಳ್ಳಿ, ಹರಿಹರ, ಜಗಳೂರು, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ಕ್ಷೇತ್ರಗಳಿಗೆ ಕುಟುಂಬದವರು, ಮುಖಂಡರು ಭೇಟಿ ನೀಡಿದ್ದು, ಎಲ್ಲೆಡೆ ಬಿಜೆಪಿ ಪರ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಬಾರಿ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ‘ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.