ಪ್ರಸಕ್ತ ವರ್ಷ ಸಮೃದ್ಧ ಮಳೆಯಾಗಿ ಜಿಲ್ಲೆಯ ಬಹುತೇಕ ಎಲ್ಲ ಕೆರೆಗಳೂ ತುಂಬಿವೆ. ಕೆಲವೆಡೆ ಒತ್ತುವರಿ ಸಮಸ್ಯೆಯಿಂದ ತಕ್ಕಷ್ಟು ನೀರು ಹರಿದಿಲ್ಲ. ಅಂತಹ ಕೆರೆಗಳನ್ನು ಗುರುತಿಸಿ ತೆರವು ಕಾರ್ಯ ಕೈಗೊಳ್ಳಲಾಗುವುದು.ಸುರೇಶ್ ಇಟ್ನಾಳ್ ಜಿಲ್ಲಾ ಪಂಚಾಯಿತಿ ಸಿಇಒ
ಕಾಲ ಕಾಲಕ್ಕೆ ಬಾಕಿ ಇರುವ ಕೆರೆಗಳ ಹೂಳನ್ನು ಎತ್ತುವ ಮೂಲಕ ರೈತರ ಬದಕು ಹಸನು ಮಾಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕುಮಂಜುನಾಥ್ ಆಗರಬನ್ನಿಹಟ್ಟಿ ಚನ್ನಗಿರಿ ತಾಲ್ಲೂಕು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.