ಯೋಜನಾಧಿಕಾರಿ ವಸಂತ್ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ವೀರೇಶ್ ಅಧ್ಯಕ್ಷತೆ ವಹಿಸಿದ್ದರು. ಸಾಧನೆ ಮಾಡಿದ ಪ್ರಗತಿ ಬಂಧು ಸದಸ್ಯರನ್ನು ಸನ್ಮಾನಿಸಲಾಯಿತು. ಮುಖಂಡರಾದ ಬೆಣ್ಣೆಹಳ್ಳಿ ಹಾಲೇಶಪ್ಪ, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಪಟೇಲ್ ಮಂಜುನಾಥ್, ಪುರಸಭೆ ಸದಸ್ಯ ಭಾನುವಳ್ಳಿ ಸುರೇಶ್, ಜಿಗಳಿ ಆನಂದಪ್ಪ, ಮಾಜಿ ಯೋಧರಾದ ಫಕೃದ್ದೀನ್, ರಾಜಾಭಕ್ಷಿ ಪೊಲೀಸ್ ವೆಂಕಟರಮಣ ಇದ್ದರು.