ಈ ಎರಡು ವಿಭಾಗಗಳಿಂದರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ನಗರಗಳ ಸ್ವಚ್ಛತೆ, ನಿರ್ವಹಣೆಯಲ್ಲಿಹೊರಗುತ್ತಿಗೆ ವಾಹನ ಚಾಲಕರು, ವಾಟರ್ ಮನ್ ಹಾಗೂ ಯುಜಿಡಿ ಹೆಲ್ಪರ್ಗಳ ಪಾತ್ರ ದೊಡ್ಡದು. ಇವರು ಯಾವುದೇ ಸೇವಾ ಭದ್ರತೆ ಇಲ್ಲದೇ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದು, ಪೌರಕಾರ್ಮಿಕರ ಮಾದರಿಯಲ್ಲಿಯೇ ನೇರ ವೇತನಕ್ಕೆ ಒಳಪಡಿಸುವ ಅಗತ್ಯವಿದೆ’ ಎಂದು ಪ್ರತಿಭಟನಕಾರರು ಹೇಳಿದರು.