<p><strong>ದಾವಣಗೆರೆ</strong>: ಕೆಎಆರ್ಟಿಸಿ ದಾವಣಗೆರೆ ವಿಭಾಗದಿಂದ ಚಿತ್ರದುರ್ಗ, ಹಂಪಿ ಸಹಿತ ವಿವಿಧೆಡೆ ವಿಶೇಷ ಪ್ಯಾಕೇಜ್ ಬಸ್ಗಳನ್ನು ಕಲ್ಪಿಸಲು ನಿರ್ಧರಿಸಿದೆ.</p>.<p>ದಾವಣಗೆರೆಯಿಂದ ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಹೊರಡುವ ಬಸ್ ಚಿತ್ರದುರ್ಗದ ಕೋಟೆ, ಮುರುಘಾಮಠ, ಚಂದ್ರವಳ್ಳಿ ಹಾಗೂ ಹಿರಿಯೂರು ಸಮೀಪದ ವಾಣಿವಿಲಾಸ ಸಾಗರ ಜಲಾಶಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ 8ಕ್ಕೆ ಹಿಂದಿರುಗಲಿದೆ. ಪ್ರಯಾಣ ದರ ₹ 350 ನಿಗದಿಪಡಿಸಲಾಗಿದೆ.</p>.<p>ದಾವಣಗೆರೆಯಿಂದ ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಹೊರಡುವ ಬಸ್ ಹೊಸಪೇಟೆ, ಹಂಪಿ, ಕಮಲಾಪುರ, ಹುಲಿಗಿ ದೇವಸ್ಥಾನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ 9ಕ್ಕೆ ಹಿಂದಿರುಗಲಿದೆ. ಪ್ರಯಾಣ ದರ<br />₹ 500 ನಿಗದಿಪಡಿಸಲಾಗಿದೆ.</p>.<p>ದಾವಣಗೆರೆ, ಹರಿಹರದಿಂದ ಆಗಸ್ಟ್ 1ರಿಂದ ನಿತ್ಯ ಬೆಳಿಗ್ಗೆ 7ಕ್ಕೆ ಹೊರಡುವ ಬಸ್ ಶಿರಸಿಯ ಮಾರಿಕಾಂಬ ದೇವಸ್ಥಾನ, ಜೋಗಫಾಲ್ಸ್ ವೀಕ್ಷಣೆ ಮುಗಿಸಿ ರಾತ್ರಿ 8ಕ್ಕೆ ಹಿಂತಿರುಗಲಿದೆ. ₹ 500 ಪ್ರಯಾಣ ದರ ನಿಗದಿಪಡಿಸಲಾಗಿದೆ.</p>.<p>ಮುಂಗಡ ಬುಕ್ಕಿಂಗ್ ಕೌಂಟರ್ಗಳಲ್ಲಿ ಹಾಗೂ ಆನ್ಲೈನ್ www.ksrtc.inಮೂಲಕವೂ ಮುಂಗಡ ಸೀಟು ಕಾಯ್ದಿರಿಸಬಹುದು ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೆಎಆರ್ಟಿಸಿ ದಾವಣಗೆರೆ ವಿಭಾಗದಿಂದ ಚಿತ್ರದುರ್ಗ, ಹಂಪಿ ಸಹಿತ ವಿವಿಧೆಡೆ ವಿಶೇಷ ಪ್ಯಾಕೇಜ್ ಬಸ್ಗಳನ್ನು ಕಲ್ಪಿಸಲು ನಿರ್ಧರಿಸಿದೆ.</p>.<p>ದಾವಣಗೆರೆಯಿಂದ ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಹೊರಡುವ ಬಸ್ ಚಿತ್ರದುರ್ಗದ ಕೋಟೆ, ಮುರುಘಾಮಠ, ಚಂದ್ರವಳ್ಳಿ ಹಾಗೂ ಹಿರಿಯೂರು ಸಮೀಪದ ವಾಣಿವಿಲಾಸ ಸಾಗರ ಜಲಾಶಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ 8ಕ್ಕೆ ಹಿಂದಿರುಗಲಿದೆ. ಪ್ರಯಾಣ ದರ ₹ 350 ನಿಗದಿಪಡಿಸಲಾಗಿದೆ.</p>.<p>ದಾವಣಗೆರೆಯಿಂದ ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಹೊರಡುವ ಬಸ್ ಹೊಸಪೇಟೆ, ಹಂಪಿ, ಕಮಲಾಪುರ, ಹುಲಿಗಿ ದೇವಸ್ಥಾನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ 9ಕ್ಕೆ ಹಿಂದಿರುಗಲಿದೆ. ಪ್ರಯಾಣ ದರ<br />₹ 500 ನಿಗದಿಪಡಿಸಲಾಗಿದೆ.</p>.<p>ದಾವಣಗೆರೆ, ಹರಿಹರದಿಂದ ಆಗಸ್ಟ್ 1ರಿಂದ ನಿತ್ಯ ಬೆಳಿಗ್ಗೆ 7ಕ್ಕೆ ಹೊರಡುವ ಬಸ್ ಶಿರಸಿಯ ಮಾರಿಕಾಂಬ ದೇವಸ್ಥಾನ, ಜೋಗಫಾಲ್ಸ್ ವೀಕ್ಷಣೆ ಮುಗಿಸಿ ರಾತ್ರಿ 8ಕ್ಕೆ ಹಿಂತಿರುಗಲಿದೆ. ₹ 500 ಪ್ರಯಾಣ ದರ ನಿಗದಿಪಡಿಸಲಾಗಿದೆ.</p>.<p>ಮುಂಗಡ ಬುಕ್ಕಿಂಗ್ ಕೌಂಟರ್ಗಳಲ್ಲಿ ಹಾಗೂ ಆನ್ಲೈನ್ www.ksrtc.inಮೂಲಕವೂ ಮುಂಗಡ ಸೀಟು ಕಾಯ್ದಿರಿಸಬಹುದು ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>