ಭಾನುವಾರ, 28 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸುದ್ದಿ
ADVERTISEMENT
ವರ್ಷದ ಹಿನ್ನೋಟ | ಬಾಹ್ಯಾಕಾಶ: ಇಸ್ರೊಗೆ ವರ್ಷಪೂರ್ತಿ ಸಾಧನೆಯ ಫಸಲು
Space Missions India: 2025ರಲ್ಲಿ ಇಸ್ರೊ ಉಪಗ್ರಹ ಡಾಕಿಂಗ್, ಬಾಹುಬಲಿ ರಾಕೆಟ್ ಉಡಾವಣೆ, ನಿಸಾರ್, ಗಗನಯಾನ ಪ್ರಯೋಗಗಳೊಂದಿಗೆ ಶತಕದ ಸಾಧನೆ ಮಾಡಿದರೆ, ರಕ್ಷಣಾ ಕ್ಷೇತ್ರದಲ್ಲಿಯೂ DRDO ಹೊಸ ಶಸ್ತ್ರಾಸ್ತ್ರ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿತು.
Last Updated 28 ಡಿಸೆಂಬರ್ 2025, 22:50 IST
ವರ್ಷದ ಹಿನ್ನೋಟ: ಸದ್ದು ಮಾಡಿದ ವಿವಾದಗಳಿವು...
Controversies 2025: ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ಹಿಡಿದು ರಾಮದೇವ್ ವಿವಾದದವರೆಗೂ, 2025ರಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶದ ಮಟ್ಟದಲ್ಲಿ ಸಾಕಷ್ಟು ಭಾರಿ ವಿವಾದಗಳು ಚರ್ಚೆಗೆ ಗ್ರಾಸವಾಯಿತು.
Last Updated 28 ಡಿಸೆಂಬರ್ 2025, 22:50 IST
ಮೃತ ತಂದೆ, ಪ್ರಜ್ಞಾಹೀನ ತಾಯಿ ಜೊತೆ ಕಾಡಿನಲ್ಲಿ ರಾತ್ರಿ ಕಳೆದ ಬಾಲಕ
ತಂದೆಯ ಮೃತದೇಹ ಹಾಗೂ ಪ್ರಜ್ಞಾಹೀನರಾದ ತಾಯಿಯ ಜೊತೆ ಮೈ ಕೊರೆಯುವ ಚಳಿಯಲ್ಲಿ 5 ವರ್ಷದ ಬಾಲಕನೊಬ್ಬ ಇಡೀ ರಾತ್ರಿ ಕಳೆದ ಘಟನೆ ಒಡಿಶಾದಲ್ಲಿ ಭಾನುವಾರ ನಡೆದಿದೆ.
Last Updated 28 ಡಿಸೆಂಬರ್ 2025, 19:29 IST
54 ಮಂದಿ ಮೃತಪಟ್ಟಿದ್ದ ಸ್ಫೋಟ ಪ್ರಕರಣ: ಸಿಗಾಚಿ ಔಷಧ ಘಟಕದ ಸಿಇಒ ಬಂಧನ
54 ಜನರ ಸಾವಿಗೆ ಕಾರಣವಾದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಾರ್ಖಾನೆ ಸ್ಫೋಟ ಪ್ರಕರಣ ಸಂಬಂಧ ಸಿಗಾಚಿ ಇಂಡಸ್ಟ್ರೀಸ್ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು (ಸಿಇಒ) ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 28 ಡಿಸೆಂಬರ್ 2025, 18:35 IST
ಉ.ಪ್ರ | ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: 2.89 ಕೋಟಿ ಮತದಾರರಿಗೆ ಕೊಕ್
Uttar Pradesh Voter List: ಉತ್ತರಪ್ರದೇಶದಲ್ಲಿ ಡಿಸೆಂಬರ್ 31ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಈ ಪಟ್ಟಿಯಲ್ಲಿ 12.55 ಕೋಟಿ ಮತದಾರರ ಹೆಸರು ಇರಲಿದೆ ಎಂದು ಅಂದಾಜಿಸಲಾಗಿದೆ.
Last Updated 28 ಡಿಸೆಂಬರ್ 2025, 16:27 IST
ಲಖನೌ | ಹಿಂದೂ ಬಾಲಕಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮುಸ್ಲಿಂ ಯುವಕರ ಭಾಗಿ: ಥಳಿತ
Bajrang Dal: ಇಲ್ಲಿನ ಬರೇಲಿ ಪಟ್ಟಣದಲ್ಲಿ ಕೆಫೆಯೊಂದರಲ್ಲಿ ಹಿಂದೂ ಬಾಲಕಿಯೊಬ್ಬಳು ಆಯೋಜಿಸಿದ್ದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಮುಸಲ್ಮಾನ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
Last Updated 28 ಡಿಸೆಂಬರ್ 2025, 16:25 IST
ಸೇನಾ ಸಲಕರಣೆಗಳ ಸಾಗಣೆ: ಭಾರತಕ್ಕೆ ಸಿ–130ಜೆ ನೀಡಲು ಮುಂದಾದ ಲಾಕ್ಹೀಡ್
ಸೇನಾ ಸಲಕರಣೆಗಳ ಸಾಗಣೆಗಾಗಿ 80 ವಿಮಾನಗಳ ಖರೀದಿಗೆ ಭಾರತ ಸಿದ್ಧತೆ ನಡೆಸುತ್ತಿದ್ದು, ಅಮೆರಿಕದ ಪ್ರಮುಖ ಏರೊಸ್ಪೇಸ್ ಕಂಪನಿ ಲಾಕ್ಹೀಡ್ ಮಾರ್ಟಿನ್ ತನ್ನ ಸಿ–130ಜೆ ಸೂಪರ್ ಹೆರ್ಕ್ಯುಲಸ್ ನೀಡಲು ಮುಂದೆ ಬಂದಿದೆ.
Last Updated 28 ಡಿಸೆಂಬರ್ 2025, 16:02 IST
ADVERTISEMENT
ಆ್ಯಂಟಿಬಯೋಟಿಕ್ಸ್ ಬಳಕೆ | ಎಚ್ಚರಿಕೆ ವಹಿಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ
Mann Ki Baat: ‘ಅನೇಕ ರೋಗಗಳ ವಿರುದ್ಧ ಆ್ಯಂಟಿಬಯೋಟಿಕ್ಸ್ (ಪ್ರತಿಜೀವಕ)ಗಳ ಬಳಕೆಯೂ ನಿಷ್ಪ್ರಯೋಜಕವಾಗಿದೆ ಎಂದು ಹಲವು ಸಂಶೋಧನೆಗಳಲ್ಲಿ ಕಂಡುಬಂದಿರುವುದು ಕಳವಳ ಮೂಡಿಸಿದ್ದು, ಅದರ ಬಳಕೆ ಕುರಿತಂತೆ ಜನರು ಎಚ್ಚರ ವಹಿಸಬೇಕು’ ಎಂದು ಪ್ರಧಾನಿ ಮೋದಿ ಹೇಳಿದರು.
Last Updated 28 ಡಿಸೆಂಬರ್ 2025, 15:55 IST
ಗೌತಮ್ ಅದಾನಿ ಬೆಳವಣಿಗೆ ಎಲ್ಲರಿಗೂ ಸ್ಫೂರ್ತಿ: ಶರದ್ ಪವಾರ್ ಬಣ್ಣನೆ
Sharad Pawar Adani: ‘ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಬೆಳವಣಿಗೆಯು ಎಲ್ಲರಿಗೂ ಸ್ಫೂರ್ತಿದಾಯಕ’ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಬಣ್ಣಿಸಿದ್ದಾರೆ. ಅದಾನಿ ಅವರು ಪುಣೆ ಜಿಲ್ಲೆಯ ಬಾರಾಮತಿಗೆ ಭಾನುವಾರ ಭೇಟಿ ನೀಡಿದ್ದರು.
Last Updated 28 ಡಿಸೆಂಬರ್ 2025, 15:47 IST
ಬಿಹಾರ: ಡಿಸಿಎಂ ವಿಜಯ್ ಸಿನ್ಹಾ ವರ್ತನೆಗೆ ಅಧಿಕಾರಿಗಳ ಕಿಡಿ
Vijay Kumar Sinha: ಬಿಹಾರ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ವಿಜಯ್ ಸಿನ್ಹಾ ಅವರ ಭಾಷಾ ಪ್ರಯೋಗ ಹಾಗೂ ಅಧಿಕಾರಿಗಳ ಜತೆ ಅವರ ವರ್ತನೆಯನ್ನು ಆಕ್ಷೇಪಿಸಿ, ರಾಜ್ಯ ಕಂದಾಯ ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರತಿಭಟನಾ ಪತ್ರ ಸಲ್ಲಿಸಿದ್ದಾರೆ.
Last Updated 28 ಡಿಸೆಂಬರ್ 2025, 15:45 IST
ADVERTISEMENT
<
1
2
...
1000
>
ADVERTISEMENT
ADVERTISEMENT