<p><strong>ದಾವಣಗೆರೆ:</strong> ಭಾನುವಾರದಿಂದ ಎರಡು ದಿನ ಇಲ್ಲಿ ನಡೆದ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಸೋಮವಾರ ತೆರೆಬಿದ್ದಿದೆ. ಒಟ್ಟು ಏಳು ವಿಭಾಗಗಳಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ದೆಹಲಿಯಲ್ಲಿ ಆಯೋಜಿಸಲಾಗುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p> ಪ್ರಥಮ ₹ 25,000, ದ್ವಿತೀಯ ₹ 15,000 ಹಾಗೂ ತೃತೀಯ ಸ್ಥಾನಕ್ಕೆ ₹ 10,000 ನಗದು ಬಹುಮಾನ ನೀಡಲಾಯಿತು. ವಿವರ ಕೆಳಕಂಡಂತಿದೆ.</p>.<p><strong>ಜನಪದ ಗೀತೆ:</strong> ಮಂಡ್ಯ (ಪ್ರಥಮ), ಬಾಗಲಕೋಟೆ (ದ್ವಿತೀಯ), ಚಾಮರಾಜನಗರ (ತೃತೀಯ)<br> ಜನಪದ ನೃತ್ಯ: ಮಂಡ್ಯ (ಪ್ರಥಮ), ಉಡುಪಿ (ದ್ವಿತೀಯ), ಬಾಗಲಕೋಟೆ (ತೃತೀಯ)</p>.<p><strong>ಕವನ ರಚನೆ:</strong> ಬೆಳಗಾವಿಯ ಶಾಂಭವಿ ಕುಶಪ್ಪ ತೇರ್ಲಿ (ಪ್ರಥಮ), ಹಾಸನದ ಶ್ರುತಿ ಎಸ್.ರಾಜ್ (ದ್ವಿತೀಯ), ಉತ್ತರ ಕನ್ನಡದ ಅಸ್ಪಿಯಾ ಇರ್ಶಾದ್ ಅಹಮದ್ ಶೇಕ್ (ತೃತೀಯ)</p>.<p><strong>ಕಥೆ ರಚನೆ:</strong> ಹಾಸನದ ತೀರ್ಥ ಪೂವಯ್ಯ (ಪ್ರಥಮ), ಚಿಕ್ಕಮಗಳೂರಿನ ಎಸ್.ಗಗನ್ (ದ್ವಿತೀಯ), ರಾಮನಗರದ ಜಿ.ಕೆ.ರವಿಕುಮಾರ್ (ತೃತೀಯ)</p>.<p><strong>ಚಿತ್ರಕಲೆ:</strong> ಗದಗದ ವಿನುತ ಎನ್.ಅಕ್ಕಸಾಲಿಗ (ಪ್ರಥಮ), ದಾವಣಗೆರೆಯ ಕಾರ್ತಿಕ್ ಆಲೂರು (ದ್ವಿತೀಯ), ಉತ್ತರ ಕನ್ನಡದ ಪ್ರಶಾಂತ ಬಾರುಗೌಡ (ತೃತೀಯ)</p>.<p><strong>ಘೋಷಣೆ ಸ್ಪರ್ಧೆ:</strong> ಬೆಂಗಳೂರು ನಗರ ಜಿಲ್ಲೆಯ ಚಂದನ್ ಎಂ.ನಾಯ್ಕ (ಪ್ರಥಮ), ಚಿಕ್ಕಮಗಳೂರಿನ ವರುಣ್ ಡಿ.ಆರ್ಯ (ದ್ವಿತೀಯ), ಹಾಸನದ ದೇಶರಾಜ್ ಪರಿಪೂರ್ಣ (ತೃತೀಯ)</p>.<p><strong>ವಿಜ್ಞಾನ ವಸ್ತುಪ್ರದರ್ಶನ:</strong> ಬಳ್ಳಾರಿಯ ಜೆ.ಎನ್.ಹರ್ಷ ಮತ್ತು ತಂಡ (ಪ್ರಥಮ), ಮಡಿಕೇರಿ ಶ್ವೇತಾನ್.ಜಿ.ರಾಯ್ (ದ್ವಿತೀಯ), ದಾವಣಗೆರೆಯ ವಿ.ಜೆ.ಜೀವನ (ತೃತೀಯ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಭಾನುವಾರದಿಂದ ಎರಡು ದಿನ ಇಲ್ಲಿ ನಡೆದ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಸೋಮವಾರ ತೆರೆಬಿದ್ದಿದೆ. ಒಟ್ಟು ಏಳು ವಿಭಾಗಗಳಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ದೆಹಲಿಯಲ್ಲಿ ಆಯೋಜಿಸಲಾಗುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p> ಪ್ರಥಮ ₹ 25,000, ದ್ವಿತೀಯ ₹ 15,000 ಹಾಗೂ ತೃತೀಯ ಸ್ಥಾನಕ್ಕೆ ₹ 10,000 ನಗದು ಬಹುಮಾನ ನೀಡಲಾಯಿತು. ವಿವರ ಕೆಳಕಂಡಂತಿದೆ.</p>.<p><strong>ಜನಪದ ಗೀತೆ:</strong> ಮಂಡ್ಯ (ಪ್ರಥಮ), ಬಾಗಲಕೋಟೆ (ದ್ವಿತೀಯ), ಚಾಮರಾಜನಗರ (ತೃತೀಯ)<br> ಜನಪದ ನೃತ್ಯ: ಮಂಡ್ಯ (ಪ್ರಥಮ), ಉಡುಪಿ (ದ್ವಿತೀಯ), ಬಾಗಲಕೋಟೆ (ತೃತೀಯ)</p>.<p><strong>ಕವನ ರಚನೆ:</strong> ಬೆಳಗಾವಿಯ ಶಾಂಭವಿ ಕುಶಪ್ಪ ತೇರ್ಲಿ (ಪ್ರಥಮ), ಹಾಸನದ ಶ್ರುತಿ ಎಸ್.ರಾಜ್ (ದ್ವಿತೀಯ), ಉತ್ತರ ಕನ್ನಡದ ಅಸ್ಪಿಯಾ ಇರ್ಶಾದ್ ಅಹಮದ್ ಶೇಕ್ (ತೃತೀಯ)</p>.<p><strong>ಕಥೆ ರಚನೆ:</strong> ಹಾಸನದ ತೀರ್ಥ ಪೂವಯ್ಯ (ಪ್ರಥಮ), ಚಿಕ್ಕಮಗಳೂರಿನ ಎಸ್.ಗಗನ್ (ದ್ವಿತೀಯ), ರಾಮನಗರದ ಜಿ.ಕೆ.ರವಿಕುಮಾರ್ (ತೃತೀಯ)</p>.<p><strong>ಚಿತ್ರಕಲೆ:</strong> ಗದಗದ ವಿನುತ ಎನ್.ಅಕ್ಕಸಾಲಿಗ (ಪ್ರಥಮ), ದಾವಣಗೆರೆಯ ಕಾರ್ತಿಕ್ ಆಲೂರು (ದ್ವಿತೀಯ), ಉತ್ತರ ಕನ್ನಡದ ಪ್ರಶಾಂತ ಬಾರುಗೌಡ (ತೃತೀಯ)</p>.<p><strong>ಘೋಷಣೆ ಸ್ಪರ್ಧೆ:</strong> ಬೆಂಗಳೂರು ನಗರ ಜಿಲ್ಲೆಯ ಚಂದನ್ ಎಂ.ನಾಯ್ಕ (ಪ್ರಥಮ), ಚಿಕ್ಕಮಗಳೂರಿನ ವರುಣ್ ಡಿ.ಆರ್ಯ (ದ್ವಿತೀಯ), ಹಾಸನದ ದೇಶರಾಜ್ ಪರಿಪೂರ್ಣ (ತೃತೀಯ)</p>.<p><strong>ವಿಜ್ಞಾನ ವಸ್ತುಪ್ರದರ್ಶನ:</strong> ಬಳ್ಳಾರಿಯ ಜೆ.ಎನ್.ಹರ್ಷ ಮತ್ತು ತಂಡ (ಪ್ರಥಮ), ಮಡಿಕೇರಿ ಶ್ವೇತಾನ್.ಜಿ.ರಾಯ್ (ದ್ವಿತೀಯ), ದಾವಣಗೆರೆಯ ವಿ.ಜೆ.ಜೀವನ (ತೃತೀಯ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>