ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್‌ಗೆ ತೆರಳಿದ ವೇಳೆ ಮನೆಯಲ್ಲಿ ಕಳವು

Last Updated 7 ಜನವರಿ 2021, 3:27 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸಮೀಪದ ಕಾಕನೂರು ಗ್ರಾಮದ ಮನೆಯೊಂದರಲ್ಲಿ ಕಳ್ಳರು ಬಂಗಾರದ ಆಭರಣ ಹಾಗೂ ನಗದನ್ನು ಕಳ್ಳತನ ಮಾಡಿದ್ದಾರೆ.

ಸುಮಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರು ವ್ಯಾಪಾರಕ್ಕಾಗಿ ಹೋಟೆಲ್‌ಗೆ ತೆರಳಿದ ಬಳಿಕ ಮನೆಯ ಬೀಗ ಮುರಿದ ಕಳ್ಳರು ₹1.85 ಲಕ್ಷ ಮೌಲ್ಯದ ಆಭರಣಗಳು ಹಾಗೂ ₹30 ಸಾವಿರ ಕಳ್ಳತನ ಮಾಡಿದ್ದಾರೆ. ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡಿದ್ದ ವ್ಯಕ್ತಿ ಸಾವು
ದಾವಣಗೆರೆ: ಜಗಳೂರು ತಾಲ್ಲೂಕಿನ ಮೂಡಲಮಾಚಿಕೆರೆ ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಹನುಮಂತಪ್ಪ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT