<p><strong>ಹರಿಹರ</strong>: ತಾಲ್ಲೂಕಿನ ಗುತ್ತೂರು ಅಂಚೆ ಕಚೇರಿಯ ಬಾಗಿಲು ಮುರಿದ ಕಳ್ಳರು ಪಾರ್ಸೆಲ್ ಅನ್ನು ಹರಿದು ₹ 1575 ಕಳ್ಳತನ ಮಾಡಿದ್ದಾರೆ.</p>.<p>ಕರ್ತವ್ಯ ಮುಗಿಸಿದ ಸಿಬ್ಬಂದಿ ಲತಾ ಅವರು ಪೋಸ್ಟ್ ಆಫೀಸ್ನ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಬೆಳಿಗ್ಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.</p>.<p>ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಬೈಕ್ ನಿಯಂತ್ರಣ ತಪ್ಪಿ ಸವಾರ ಸಾವು<br />ದಾವಣಗೆರೆ:</strong> ಇಲ್ಲಿನ ಕುಂದವಾಡ ಸಮೀಪದ ರವಿ ಡಾಭಾದ ಬಳಿ ಬೈಕ್ ನಿಯಂತ್ರಣ ತಪ್ಪಿ ಸವಾರರೊಬ್ಬರು ಮಂಗಳವಾರ ರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಎಸ್.ಎಂ. ಕೃಷ್ಣನಗರ 1ನೇ ಹಂತದ ನಿವಾಸಿ ಬಸವರಾಜ ಪಿ (36) ಮೃತಪಟ್ಟವರು. ರಾಣೇಬೆನ್ನೂರು ತಾಲ್ಲೂಕಿನ ಅರೇಮಲ್ಲಾಪುರದ ತಮ್ಮ ಸಂಬಂಧಿಕರ ಮನೆಗೆ ಹೋಗುತ್ತಿರುವಾಗ ಅಪಘಾತವಾಗಿದೆ. ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ತಾಲ್ಲೂಕಿನ ಗುತ್ತೂರು ಅಂಚೆ ಕಚೇರಿಯ ಬಾಗಿಲು ಮುರಿದ ಕಳ್ಳರು ಪಾರ್ಸೆಲ್ ಅನ್ನು ಹರಿದು ₹ 1575 ಕಳ್ಳತನ ಮಾಡಿದ್ದಾರೆ.</p>.<p>ಕರ್ತವ್ಯ ಮುಗಿಸಿದ ಸಿಬ್ಬಂದಿ ಲತಾ ಅವರು ಪೋಸ್ಟ್ ಆಫೀಸ್ನ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಬೆಳಿಗ್ಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.</p>.<p>ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಬೈಕ್ ನಿಯಂತ್ರಣ ತಪ್ಪಿ ಸವಾರ ಸಾವು<br />ದಾವಣಗೆರೆ:</strong> ಇಲ್ಲಿನ ಕುಂದವಾಡ ಸಮೀಪದ ರವಿ ಡಾಭಾದ ಬಳಿ ಬೈಕ್ ನಿಯಂತ್ರಣ ತಪ್ಪಿ ಸವಾರರೊಬ್ಬರು ಮಂಗಳವಾರ ರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಎಸ್.ಎಂ. ಕೃಷ್ಣನಗರ 1ನೇ ಹಂತದ ನಿವಾಸಿ ಬಸವರಾಜ ಪಿ (36) ಮೃತಪಟ್ಟವರು. ರಾಣೇಬೆನ್ನೂರು ತಾಲ್ಲೂಕಿನ ಅರೇಮಲ್ಲಾಪುರದ ತಮ್ಮ ಸಂಬಂಧಿಕರ ಮನೆಗೆ ಹೋಗುತ್ತಿರುವಾಗ ಅಪಘಾತವಾಗಿದೆ. ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>