ಉಪನ್ಯಾಸಕ ನಾಗಲಿಂಗಪ್ಪ, ಮುಸ್ಟೂರು ದಾಸೋಹ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕಾನಾಮಡುಗು ಐಮಡಿ ಶರಣಾರ್ಯರು, ಚಿತ್ರದುರ್ಗ ಭದ್ರಾ ಮೇಲ್ದಂಡೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಎಂ.ಲಿಂಗಾರೆಡ್ಡಿ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಅರುಣ್ ಕುಮಾರ್ ಕುರುಡಿ, ದಲಿತ ಮುಖಂಡ ಬಿ.ಎಂ.ಹನುಮಂತಪ್ಪ, ದಾವಣಗೆರೆ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್, ಅವರಗೆರೆ ರುದ್ರಮುನಿ, ಮುಖಂಡ ಪಾಲೇನಹಳ್ಳಿ ಪ್ರಸನ್ನ ಕುಮಾರ್, ಆರ್. ಓಬಳೇಶ್ ಮಾತನಾಡಿದರು.