ಹೈದರಾಲಿಖಾನ್, ರೋಹಿತ್, ರಮೇಶ್, ಲಿಂಗರಾಜ್, ಪ್ರಕಾಶ್, ಅರಬಿಯ ಬಾನು, ಉಮೇ ರುಮಾನ್ ಸೇರಿದಂತೆ ಎವಿಕೆ ಕಾಲೇಜು, ಡಿಆರ್ ಆರ್ ಕಾಲೇಜು, ಡಿಆರ್ ಎಂ ಕಾಲೇಜು, ಎಆರ್ ಎಂ ಕಾಲೇಜು, ಮೋತಿ ವೀರಪ್ಪ ಕಾಲೇಜು, ಎಂಎಸ್ ಬಿ ಕಾಲೇಜು, ಬಿಎಸ್ ಚನ್ನಬಸಪ್ಪ ಕಾಲೇಜು, ಐಟಿಐ ವಿದ್ಯಾರ್ಥಿಗಳು,ಸಾಮಾಜಿಕ ಕಾರ್ಯಕರ್ತ ಎಸ್. ರಂಗಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.