ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಪ್ರೇಮ ವೈಫಲ್ಯದಿಂದ ನೊಂದು ಯುವಕ ಆತ್ಮಹತ್ಯೆ

Last Updated 11 ಆಗಸ್ಟ್ 2021, 3:44 IST
ಅಕ್ಷರ ಗಾತ್ರ

ದಾವಣಗೆರೆ: ಕರೂರು ಕೈಗಾರಿಕಾ ಪ್ರದೇಶದ ಬಳಿ ಮಂಗಳವಾರ ರೈಲ್ವೆ ಟ್ರ್ಯಾಕ್‌ನಲ್ಲಿ ಮಲಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಚ್‌ಕೆಆರ್ ಸರ್ಕಲ್ ಬಳಿಯ ಹೊಸ ಲೆನಿನ್‌ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್‌ ಪ್ರೇಮ ವೈಫಲ್ಯದಿಂದ ನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಮನೆಯವರು ದುಃಖ ತೋಡಿಕೊಂಡಿದ್ದಾರೆ. ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT