ವಿವಿಧ ವಾರ್ಡ್ಗಳಲ್ಲಿ ನೀರು ಸರಬರಾಜು ಸಮಸ್ಯೆ ನಿರ್ವಹಣೆ ಕೊಳವೆಬಾವಿ ದುರಸ್ತಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಇತ್ಯಾದಿ ದೂರುಗಳ ನಿರ್ವಹಣೆಗೆ 9 ಜನ ಎಂಜಿನಿಯರ್ಗಳನ್ನು ನೇಮಿಸಲಾಗಿದೆ.
-ರೇಣುಕಾ, ಮಹಾನಗರ ಪಾಲಿಕೆ ಆಯುಕ್ತೆ
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಹರಿಯುವ ತುಂಗಭದ್ರಾ ನದಿ ಸಂಪೂರ್ಣ ಬತ್ತಿರುವುದು