ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ಕೆ.ಎಂ. ಸಂತೋಷ್ ಮಾರ್ಗದರ್ಶನದಲ್ಲಿ ಚನ್ನಗಿರಿ ಪಿಎಸ್ಐ ಜಗದೀಶ್ (ಕಾನೂನು ಮತ್ತು ಸುವ್ಯವಸ್ಥೆ) ರೂಪ್ಲಿಬಾಯಿ (ಅಪರಾಧ), ಹೆಡ್ಕಾನ್ಸ್ಟೆಬಲ್ ರುದ್ರೇಶ್, ಮೊಹಮ್ಮದ್ ಖಾನ್, ಧರ್ಮಪ್ಪ ಎಸ್, ಶ್ರೀನಿವಾಸಮೂರ್ತಿ, ಪರಶುರಾಮ್, ಅರುಣ್ಕುಮಾರ್ ಹಾಗೂ ಜೀಪ್ ಚಾಲಕ ರೇವಣಸಿದ್ದಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.