ಗುರುಸಿದ್ದನಗೌಡ ಅವರೊಂದಿಗೆ ಅವರ ಪುತ್ರ ಆರೈಕೆ ಆಸ್ಪತ್ರೆಯ ಡಾ.ಟಿ.ಜಿ.ರವಿಕುಮಾರ್, ಬಿಜೆಪಿ ಮುಖಂಡರಾದ ಟಿ.ಜಿ.ಅರವಿಂದ್, ಟಿ.ಜಿ.ಪ್ರವೀಣ್, ಕಕ್ಕರಗೊಳ್ಳದ ಕಲ್ಲಿಂಗಪ್ಪ, ನಾಗರಾಜ ಸ್ವಾಮಿ, ಮಟ್ಟಿಕಲ್ಲು ವೀರಭದ್ರಸ್ವಾಮಿ, ಗೌರಿಪುರದ ಶಿವಣ್ಣ ಹಾಗೂ ಮತ್ತಿತರರು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.