ಮುಖಂಡರಾದ ಐರಣಿ ಚಂದ್ರು, ಮಂಜುನಾಥ ಕುಕ್ಕವಾಡ, ಮಧು ತೊಗಲೇರಿ, ಭಾರತಿ, ಪರಶುರಾಮ, ರಂಗನಾಥ, ಆಮ್ ಆದ್ಮಿ ಪಾರ್ಟಿಯ ಆದಿಲ್ ಖಾನ್ ಒಳಗೊಂಡಂತೆ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು, ಅಖಿಲ ಭಾರತ ಕಿಸಾನ್ ಸಭಾ, ಪ್ರಾಂತ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ರಾಜ್ಯ ರೈತ ಸಂಘ-ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಜನ ಸಂಘಟನೆ, ಎಐಯುಟಿಯುಸಿ, ದಲಿತ ಸಂಘರ್ಷ ಸಮಿತಿ, ಸಿಐಟಿಯು, ಎಐಟಿಯುಸಿ ಸೇರಿ ಅನೇಕ ಸಂಘಟನೆಗಳ ಮುಖಂಡರು ಇದ್ದರು.