ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Davanagere| 24 ಗಂಟೆಗಳಲ್ಲೇ ಕೊಲೆ ಪ್ರಕರಣ ಭೇದಿಸಿದ ‘ತಾರಾ’ ಶ್ವಾನ

Published 10 ಆಗಸ್ಟ್ 2023, 8:01 IST
Last Updated 10 ಆಗಸ್ಟ್ 2023, 8:01 IST
ಅಕ್ಷರ ಗಾತ್ರ

ದಾವಣಗೆರೆ: ಆಗಸ್ಟ್ 6ರ ರಾತ್ರಿ ನಡೆದಿದ್ದ ಶ್ರೀರಾಮನಗರದ ನರಸಿಂಹ (26) ಎಂಬುವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಘಟನೆ ನಡೆದ 24 ಗಂಟೆಗಳಲ್ಲೇ ಬಂಧಿಸಿದ್ದಾರೆ.

ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿ ಜಿಲ್ಲಾ ಡಾಗ್ ಸ್ಕ್ವಾಡ್‌ ಅಪರಾಧ ವಿಭಾಗದ ‘ತಾರಾ’ ಎಂಬ ಶ್ವಾನವು ಪ್ರಮುಖ ಪಾತ್ರ ವಹಿಸಿದೆ.

‘ಕೊಲೆ ನಡೆದ ಸ್ಥಳದಿಂದ ಶ್ವಾನವು 8 ಕಿ.ಮೀ ಕ್ರಮಿಸಿ ಆರೋಪಿ ಶಿವಯೋಗೀಶ್‌ನನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ಶ್ವಾನ ನೀಡಿದ ಸುಳಿವು  ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT