ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ, ‘ಧೂಡಾ’ ಆಯುಕ್ತರು, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್ಸಿ, ಸ್ಮಾರ್ಟ್ ಸಿಟಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಾರ್ಯಪಡೆಯ ಸದಸ್ಯರಾಗಿರುತ್ತಾರೆ.