ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜಾತಿ ಗಣತಿಯ ಅಧಿಕಾರ ರಾಜ್ಯಕ್ಕಿಲ್ಲ: ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ

Published : 1 ಜುಲೈ 2025, 12:33 IST
Last Updated : 1 ಜುಲೈ 2025, 12:33 IST
ಫಾಲೋ ಮಾಡಿ
Comments
‘ ಜುಲೈ 21, 22ಕ್ಕೆ ಶೃಂಗ’
ಕವಲು ದಾರಿಯಲ್ಲಿ ಸಾಗುತ್ತಿರುವ ವೀರಶೈವ ಲಿಂಗಾಯತ ಧರ್ಮವನ್ನು ಒಗ್ಗೂಡಿಸುವ ಉದ್ದೇಶದಿಂದ ವೀರಶೈವ ಪೀಠಾಚಾರ್ಯ ಮತ್ತು ಶಿವಾಚಾರ್ಯರರ ಶೃಂಗವನ್ನು ಜುಲೈ 21 ಮತ್ತು 22ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT