<p><strong>ಮಲೇಬೆನ್ನೂರು:</strong> ಪಟ್ಟಣದಲ್ಲಿ ಸಾಮಾಜಿಕ– ಶೈಕ್ಷಣಿಕ ಸಮೀಕ್ಷೆಗೆ ನಿಯೋಜಿಸಿದ್ದ ಶಿಕ್ಷಕಿ ಸಾಕಮ್ಮ ಮಂಗಳವಾರ ಅಸ್ವಸ್ಥರಾಗಿ ಬಿದ್ದಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.</p>.<p>‘ಕಳೆದ ಒಂದು ವಾರದಿಂದ ಸಮೀಕ್ಷೆಯಲ್ಲಿ ಪಟ್ಟಣದ ವಿವಿಧಡೆ ಓಡಾಟ ನಡೆಸಿದ್ದ ಕಾರಣ ಮೊಣಕಾಲು, ಮಂಡಿ ನೋವು ಹಾಗೂ ಜ್ವರ ಬಂದಿದೆ. ಕೆಲಸ ಮಾಡಲು ಕಷ್ಟ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ</p>.<p>ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ಹಾರೂನ್ ಅಖ್ತರ್ ಆಗಮಿಸಿ ಅಸ್ವಸ್ಥರಾಗಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ಕಳುಹಿಸಿ ನಾಗರಿಕರ ಪ್ರಶಂಸೆಗೆ ಪಾತ್ರರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು:</strong> ಪಟ್ಟಣದಲ್ಲಿ ಸಾಮಾಜಿಕ– ಶೈಕ್ಷಣಿಕ ಸಮೀಕ್ಷೆಗೆ ನಿಯೋಜಿಸಿದ್ದ ಶಿಕ್ಷಕಿ ಸಾಕಮ್ಮ ಮಂಗಳವಾರ ಅಸ್ವಸ್ಥರಾಗಿ ಬಿದ್ದಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.</p>.<p>‘ಕಳೆದ ಒಂದು ವಾರದಿಂದ ಸಮೀಕ್ಷೆಯಲ್ಲಿ ಪಟ್ಟಣದ ವಿವಿಧಡೆ ಓಡಾಟ ನಡೆಸಿದ್ದ ಕಾರಣ ಮೊಣಕಾಲು, ಮಂಡಿ ನೋವು ಹಾಗೂ ಜ್ವರ ಬಂದಿದೆ. ಕೆಲಸ ಮಾಡಲು ಕಷ್ಟ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ</p>.<p>ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ಹಾರೂನ್ ಅಖ್ತರ್ ಆಗಮಿಸಿ ಅಸ್ವಸ್ಥರಾಗಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ಕಳುಹಿಸಿ ನಾಗರಿಕರ ಪ್ರಶಂಸೆಗೆ ಪಾತ್ರರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>