ಕೌನ್ಸಿಲಿಂಗ್ ಸಂದರ್ಭದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ. ರಾಮಪ್ಪ, ಕಾರ್ಯದರ್ಶಿ ಪಿ.ಆರ್. ಜಗದೀಶ್, ಜಿಲ್ಲಾ ಸಂಘದ ಪ್ರತಿನಿಧಿಗಳು, ಹರಿಹರ ತಾಲ್ಲೂಕು ಅಧ್ಯಕ್ಷ ಎಚ್ ಚಂದ್ರಪ್ಪ, ಶಿಕ್ಷಣಾಧಿಕಾರಿ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಿರಂಜನ ಮೂರ್ತಿ, ಕೊಟ್ರೇಶ್, ನೋಡಲ್ ಅಧಿಕಾರಿ ಸುರೇಶ್ ಅವರೂ ಇದ್ದರು.