ವೀರಭದ್ರೇಶ್ವರ ದೇವಾಲಯ ಟ್ರಸ್ಟ್ನ ಬಿ. ಚಿದಾನಂದಪ್ಪ, ಆರ್ಯವೈಶ್ಯ ಸಮಾಜದ ಮುಖಂಡರಾದ ಭೂಪಾಳಂ ಶಶಿಧರ್, ಮುರುಳಿ, ಅಮರ್, ಜಿಗಳಿ, ಆರ್ಯವೈಶ್ಯ ಸಮಾಜದ ಮುಖಂಡರಾದ ಹನುಮಂತಶ್ರೇಷ್ಠಿ, ಶ್ರೀಪಾದ ಶ್ರೇಷ್ಠಿ, ಎಂ.ಕೆ. ರಾಮಶ್ರೇಷ್ಠಿ, ಮಹಾಬಲ ಶ್ರೇಷ್ಠಿ, ಟ್ರಸ್ಟ್ ಪದಾಧಿಕಾರಿಗಳಾದ ಬಿ. ನಾಗೇಶಣ್ಣ, ಉಮಾಶಂಕರ್, ಮಲ್ಲೇಶ್, ಹರ್ಷ, ಶಂಭು ಇದ್ದರು.