ಸಂಸದ ಜಿ.ಎಂ.ಸಿದ್ದೇಶ್ವರ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ರೈತ ಮೊರ್ಚಾ ರಾಜ್ಯ ಸಮಿತಿ ಸದಸ್ಯ ಕೊಳೇನಹಳ್ಳಿ ಸತೀಶ್, ಪಾಲಿಕೆ ವಿರೋಧ ಪಕ್ಷದ ನಾಯಕ ಕೆ.ಆರ್. ಪ್ರಸನ್ನಕುಮಾರ್, ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಕಿಶೋರ್ ಕುಮಾರ್, ಪುಷ್ಪವಾಲಿ, ಭಾಗ್ಯಪೀಸಾಳೆ, ಗಾಯಿತ್ರಿ ಖಂಡೋಜಿರಾವ್, ಡಿ.ಎಲ್.ಶಿವಪ್ರಕಾಶ, ಶಿವಾನಂದ ಇತರರು ಇದ್ದರು.