‘ಒತ್ತಡಕ್ಕೆ ಮಣಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವ ನೀರಾವರಿ ಎಂಜಿನಿಯರ್ಗಳ ಬೇಜವಾಬ್ದಾರಿತನ ಇಂದಿನ ಪರಿಸ್ಥಿತಿಗೆ ಮುಖ್ಯ ಕಾರಣ. ಬಿಸಿಲಿನ ತಾಪ ಹೆಚ್ಚುತ್ತಿದ್ದು, ಅನೇಕ ಕಡೆ ನೀರಿಲ್ಲದೆ ಕಬ್ಬು ಒಣಗುತ್ತಿದೆ. ನಾಟಿ ಮಾಡಿಕೊಂಡು ಅನೇಕರು ನೀರಿಗೆ ಪ್ರಯತ್ನಿಸುತ್ತಿದ್ದಾರೆ. ಎಲ್ಲ ಪರಿಸ್ಥಿತಿಯನ್ನು ಜಿಲ್ಲಾಡಳಿತ ಗಮನಿಸಿ, ಬೆಳೆಗಳನ್ನು ಉಳಿಸಲು ಮುಂದಾಗಬೇಕು’ ಎಂದು ಹೇಳಿದರು.