ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಕೆಸರುಮಯ ರಸ್ತೆಯಲ್ಲಿ ಸಾಗುವ ಸವಾಲು

ದಾವಣಗೆರೆ – ಮಲೇಬೆನ್ನೂರು ಮಾರ್ಗದ ಮಿಟ್ಲಕಟ್ಟೆ ಬಳಿಯ ಜಿಲ್ಲಾ ಹೆದ್ದಾರಿ ರಸ್ತೆಯ ದುಃಸ್ಥಿತಿ
Published : 12 ಜೂನ್ 2024, 6:51 IST
Last Updated : 12 ಜೂನ್ 2024, 6:51 IST
ಫಾಲೋ ಮಾಡಿ
Comments
ನಿತ್ಯವೂ ದಾವಣಗೆರೆಗೆ ಹೋಗಿ ಬರುತ್ತೇವೆ. ಈ ರಸ್ತೆಯಲ್ಲಿ ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುವುದಕ್ಕೆ ಭಯ ಆಗುತ್ತದೆ. ಯಾವ ಗುಂಡಿಗೆ ಬೈಕ್‌ ಬೀಳುತ್ತದೋ ಎಂಬ ಆತಂಕ ಇದ್ದೇ ಇರುತ್ತದೆ.
ದೇವರಾಜ ನಿಟ್ಟೂರು, ಗ್ರಾಮಸ್ಥ
ಈ ರಸ್ತೆಯಲ್ಲಿ ಸಂಚರಿಸುವುದು ತುಂಬಾ ಅಪಾಯಕಾರಿಯಾಗಿದೆ. ಪೂರ್ತಿ ಹದಗೆಟ್ಟಿರುವ ಅರ್ಧ ಕಿ.ಮೀ. ರಸ್ತೆಯನ್ನು ದಾಟಲು ಹೆಚ್ಚಿನ ಸಮಯ ಹೋಗುತ್ತಿದೆ. ಆದಷ್ಟು ಬೇಗ ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು
ಹೇಮಂತ್‌ ಮಲ್ಲನಾಯಕನಹಳ್ಳಿ, ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT