ನಿತ್ಯವೂ ದಾವಣಗೆರೆಗೆ ಹೋಗಿ ಬರುತ್ತೇವೆ. ಈ ರಸ್ತೆಯಲ್ಲಿ ಮಕ್ಕಳನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುವುದಕ್ಕೆ ಭಯ ಆಗುತ್ತದೆ. ಯಾವ ಗುಂಡಿಗೆ ಬೈಕ್ ಬೀಳುತ್ತದೋ ಎಂಬ ಆತಂಕ ಇದ್ದೇ ಇರುತ್ತದೆ.
ದೇವರಾಜ ನಿಟ್ಟೂರು, ಗ್ರಾಮಸ್ಥ
ಈ ರಸ್ತೆಯಲ್ಲಿ ಸಂಚರಿಸುವುದು ತುಂಬಾ ಅಪಾಯಕಾರಿಯಾಗಿದೆ. ಪೂರ್ತಿ ಹದಗೆಟ್ಟಿರುವ ಅರ್ಧ ಕಿ.ಮೀ. ರಸ್ತೆಯನ್ನು ದಾಟಲು ಹೆಚ್ಚಿನ ಸಮಯ ಹೋಗುತ್ತಿದೆ. ಆದಷ್ಟು ಬೇಗ ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು