ಸಂಸದ ಜಿ.ಎಂ.ಸಿದ್ದೇಶ್ವರ, ಕೆಎಸ್ಡಿಎಲ್ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ, ಶ್ರೀನಿವಾಸ್ ಮಾತನಾಡಿದರು. ಕುವೆಂಪು ವಿವಿ ಸೆನೆಟ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂತೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಮರುಳ ಸಿದ್ದೇಶ್, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಕೆ. ಬಸವರಾಜ್, ಸಿದ್ದೇಶ್, ಸುರೇಶ್ ದೊಡ್ಡಬಾಯಿ, ನಾಗರಾಜ್ ಹುಣಸೇಮರ, ಜಿ.ಎನ್.ಸುರೇಶ್ ಇದ್ದರು. ಲೋಹಿತ್ ಕುಮಾರ್ ಸ್ವಾಗತಿಸಿದರು. ಮಾರುತಿ ಕಾರ್ಯಕ್ರಮ ನಿರೂಪಿಸಿದರು. ಹುಚ್ಚಂಗಿ ಪ್ರಸಾದ್ ವಂದಿಸಿದರು.