ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಗುಲಿ ಯುವಕ ಸಾವು

Last Updated 11 ಅಕ್ಟೋಬರ್ 2021, 2:57 IST
ಅಕ್ಷರ ಗಾತ್ರ

ದಾವಣಗೆರೆ: ಮೂತ್ರ ವಿಸರ್ಜನೆಗೆಂದು ಹೋದ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ಯುವಕ ಭಾನುವಾರ ಮೃತಪಟ್ಟಿದ್ದಾರೆ.

ಭಾರತ್ ಕಾಲೊನಿಯ ಮನೋಜ್‌ ಮಜ್ಜಿಗೆ (21) ಮೃತಪಟ್ಟವರು. ತುಂತುರು ಮಳೆ ಬರುತ್ತಿದ್ದಾಗ ಯಲ್ಲಮ್ಮನಗರ ಕುಂದವಾಡ ರಸ್ತೆಯಲ್ಲಿ ವಿದ್ಯುತ್‌ ಕಂಬದಿಂದ ವಿದ್ಯುತ್‌ ಗ್ರೌಂಡ್‌ ಆಗಿದ್ದರಿಂದ ಈ ದುರ್ಘಟನೆ ಉಂಟಾಗಿದೆ. ಪೊಲೀಸರು ಕೂಡಲೇ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದರು.

ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇಡಲಾಗಿದೆ. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT