ಟ್ರಸ್ಟ್ ಸದಸ್ಯರಾದ ಯಜಮಾನ್ ಮೋತಿವೀರಣ್ಣ, ಜೋಗಪ್ಪನವರ ಕೊಟ್ರಬಸಪ್ಪ, ಹನುಮಂತರಾವ್ ಸಾವಂತ್, ಗೌಡ್ರು ಚನ್ನಬಸಪ್ಪ, ಎಚ್.ಬಿ. ಗೋಣೆಪ್ಪ, ಸಾಳಂಕಿ ಉಮೇಶ್, ಬಿ.ಕೆ.ರಾಮಕೃಷ್ಣ, ಸೊಪ್ಪಿನವರ ಗುರುರಾಜ್, ಹನುಮಂತರಾವ್ ಜಾಧವ್, ಮುಖಂಡರಾದ ಮಹಾನಗರ ಪಾಲಿಕೆ ಸದಸ್ಯ ಜಿ.ಡಿ. ಪ್ರಕಾಶ್, ಯಶವಂತರಾವ್ ಜಾಧವ್, ಕರಿಗಾರ ಬಸಪ್ಪ, ಬಳ್ಳಾರಿ ಷಣ್ಮುಖಪ್ಪ, ಪಿ.ಜೆ.ನಾಗರಾಜ್, ರಾಜನಹಳ್ಳಿ ಶಿವಕುಮಾರ್, ಕವಿರಾಜ್ ಅವರೂ ಇದ್ದರು.