ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಡಿಎಚ್ಒ ನಾಗರಾಜ್, ತಾಲ್ಲೂಕು ಪಂಚಾಯಿತಿ ಇಒ ಜಿ.ಡಿ.ಗಂಗಾಧರನ್, ಸಿಪಿಐ ಸತೀಶ್ ಕುಮಾರ್, ಪಿಎಸ್ಐ ಸುನೀಲ್ ಕುಮಾರ್ ತೇಲಿ, ನಗರಸಭೆ ಸದಸ್ಯ ರಜನಿಕಾಂತ್, ಮುಖಂಡ ಚಂದ್ರಶೇಖರ್ ಪೂಜಾರ್ ಹಾಗೂ ಸಿಬ್ಬಂದಿ ಹಾಜರಿದ್ದರು.