ಸೂಪರ್ ಸಿಎಂ ವಿಜಯೇಂದ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.. ಸರ್ಕಾರದಲ್ಲಿ ಇದುವರೆಗೂ ಹಸ್ತಕ್ಷೇಪ ಮಾಡಿಲ್ಲ. ನಮ್ಮಲ್ಲಿ ಎರಡು ಪವರ್ ಸೆಂಟರ್ ಇಲ್ಲ, ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದು, ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಯತೀಂದ್ರ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲವೇ’ ಎಂದು ಪ್ರಶ್ನಿಸಿದರು.