ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಸುರಕ್ಷ ವಿವಿಧೋದ್ದೇಶ ಸಂಸ್ಥೆಯ ಅಧ್ಯತಕ್ಷ ಶಹನಾಜ್ ಚಿತೆವಾಲೆ, ಜಿಲ್ಲಾ ಹಿರಿಯ ನಾಗರಿಕರ ಸಂಘದ ಗೌರವ ಕಾರ್ಯದರ್ಶಿ ಎಸ್.ಗುರುಮೂರ್ತಿ, ಸದಸ್ಯರಾದ ದೇವಾಚಾರ್, ಹಾಲಪ್ಪ, ಎ.ಜಯಣ್ಣ, ವೆಂಕಟ್ರೆಡ್ಡಿ ಅವರೂ ಇದ್ದರು. ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿ.ಎಸ್. ಶಶಿಧರ್ ಸ್ವಾಗತಿಸಿದರು. ಕೆ.ಕೆ. ಪ್ರಕಾಶ್ ವಂದಿಸಿದರು.