ಆರ್. ನಾಗರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಅಧ್ಯಕ್ಷ ಬಿ. ವಾಮದೇವಪ್ಪ, ಕೆಎಸ್ಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಕೆ. ಬಸವರಾಜ, ಮಂಡಿ ಶರಣಪ್ಪ, ಎಚ್.ಎನ್. ಮೂರ್ತಿ, ಜಿ. ಮಲ್ಲಿಕಾರ್ಜುನಪ್ಪ, ಜೆ. ಮಲ್ಲಿಸ್ವಾಮಿ, ಜಿ. ರಾಜಶೇಖರಪ್ಪ, ಬಿ. ಬೀರಲಿಂಗಪ್ಪ ಕಾರ್ಯಕ್ರಮದಲ್ಲಿ ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಸಂಗೀತ, ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು.