ದೇಶದ ಆರೋಗ್ಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ಇಂತಹ ಸಂಕಷ್ಟದ ಸಮಯದಲ್ಲಿ ಕಳೆದ 15 ತಿಂಗಳಿನಿಂದ ವೈದ್ಯರು ಹಗಲು ರಾತ್ರಿಯೆನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ. ಲೆಕ್ಕ
ಪರಿಶೋಧಕರು ಸಹ ಕಾರ್ಯನಿರ್ವಹಿಸುತ್ತಿದ್ದು, ದೇಶ ಆರೋಗ್ಯದ ಜೊತೆ ಆರ್ಥಿಕ ಸಂಕಷ್ಟದಿಂದಲೂ ಹೊರಬರಬೇಕಾಗಿದೆ ಎಂದರು.