ಒಕ್ಕೂಟದ ಅಧ್ಯಕ್ಷ ಟಿ.ಎಂ.ಉಮಾಪತಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಿ.ಶ್ರೀರಾಮಮೂರ್ತಿ, ಕೆ.ಸಿ. ಲಿಂಗರಾಜು, ಆರ್.ಎಲ್. ಪ್ರಭಾಕರ್, ಎಂ.ಎಸ್. ಸಂತೋಷ್ ಕುಮಾರ್, ಕೆ.ಎಸ್. ಮಂಜುನಾಥ ಅಗಡಿ, ಎ.ಎನ್. ಪ್ರಸನ್ನ ಕುಮಾರ್, ಎಚ್.ಜೆ. ಮೈನುದ್ದೀನ್, ಕೆ.ಸಿ. ಮಂಜು, ಸಹನಾ ರವಿ, ಎಚ್.ಜಯಣ್ಣ, ವಿಜಯಕುಮಾರ್, ಪೃಥ್ವಿರಾಜ್ ಬಾದಾಮಿ, ನಾಗರಾಜ ಶೆಟ್ಟಿ, ಶಶಿಧರ್, ಅನಸೂಯ, ಸುರೇಶ್ ಕೆ., ರವಿ ಟಿ.ಆರ್., ಅರವಿಂದ ಪಿ.ಎಸ್. ಸೈಯದ್ ಮನಪುಶ್, ಕೆ.ಎಸ್. ಪ್ರಭುಕುಮಾರ್ ಪಾಲ್ಗೊಂಡಿದ್ದರು.