ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಶಾಸಕರು ಹೊರ ಹೋಗುವಂತೆ ಕಾಂಗ್ರೆಸ್ನವರೇ ಮಾಡಿದರು. ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಮೋಸ ಮಾಡಿದರು.ಈಗ ಅವರಿಗೆ ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಬಂದಿದೆ.ಕಾಂಗ್ರೆಸ್ ಸಹವಾಸ ಮಾಡಿ ಎಚ್ಡಿಕೆ ಈಗ ಕಣ್ಣೀರು ಹಾಕುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.