ಆರೋಪಿತರ ಪತ್ತೆಗೆಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ, ಸಿಪಿಐ ಎಚ್.ಗುರುಬಸವರಾಜ್ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಕಾಂತರಾಜ್ ಎಸ್.,ರೇಣುಕಾ ಜಿ.ಎಂ., ಎಎಸ್ಐಕೆ.ಎಲ್. ತಿಪ್ಪೇಸ್ವಾಮಿ, ಸಿಬ್ಬಂದಿ ಆನಂದ ಎಂ. ಮುಂದಲಮನಿ, ಮಂಜಪ್ಪ,ಯೋಗೀಶ್ ನಾಯ್ಕ, ಭೋಜಪ್ಪ, ಮಂಜುನಾಥ, ತಿಮ್ಮಣ್ಣ, ರಾಘವೇಂದ್ರ,ಬಸವರಾಜ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು.