ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ವೀರೇಶ್, ಮುಖಂಡರಾದ ಬಿ.ಎಸ್. ಜಗದೀಶ್, ಎಲ್.ಎನ್. ಕಲ್ಲೇಶ್, ತಾಲ್ಲೂಕು ಅಧ್ಯಕ್ಷ ಲಿಂಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ ಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಣ್ಣೇಶ್ ಐರಣಿ, ಚಂದ್ರಶೇಖರ್ ಪೂಜಾರ್, ಪ್ರಮೀಳಾ ನಲ್ಲೂರು, ರೂಪಾ ಕಾಟ್ವೆ ಇದ್ದರು.