ಬರಹಗಾರ ಷಣ್ಮುಖ ಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಿಎಎ, ಎನ್ಆರ್ಸಿ, ಎನ್ಪಿಆರ್ಗಳಂಥ ಅವಿವೇಕದ ಕಾನೂನುಗಳನ್ನು ಜಾರಿಗೆ ತಂದು ಜನರ ಶಾಂತಿ, ನೆಮ್ಮದಿ, ಸೌಹಾರ್ದವನ್ನು ಪಂಚರ್ ಮಾಡಲಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಇಂತಹ ಸಂಘಟನೆಗಳು ಇನ್ನಷ್ಟು ಜನ್ಮತಾಳಬೇಕು. ಸಮಾನತೆ, ಸಹಬಾಳ್ವೆಯನ್ನು ಕಾಪಾಡಬೇಕು’ ಎಂದು ತಿಳಿಸಿದರು.